ರಾಜ್ಯದಲ್ಲಿ ಕೋಲಹಲ ಎಬ್ಬಿಸಿರುವ PSI ನೇಮಕಾತಿ ಹಗರಣ ಮಂಡ್ಯ ಜಿಲ್ಲೆಗೂ ವ್ಯಾಪಿಸಿದೆ . PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ನನ್ನು ಬಂಧಿಸಿ CID ವಿಚಾರಣೆಗೆ ಒಳಪಡಿಸಿದೆ.
ಮಾಜಿ ಮಂತ್ರಿ N ಚಲುವರಾಯಸ್ವಾಮಿ ಅವರ ಪರಮ ಆಪ್ತ ವಲಯದಲ್ಲಿ ಒಬ್ಬರಾಗಿರುವ ಶರತ್ ರಾಮಣ್ಣ ಈ ಹಗರಣದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್ ಗೆ ಸಾಕಷ್ಟು ಮುಜುಗುರ ತಂದಿದೆ. 40 ಲಕ್ಷ ರು ಡೀಲ್ ಕುದುರಿಸಿದ್ದ ಆರೋಪವೂ ಶರತ್ ಮೇಲಿದೆ ಎಂದು ಸಿಐಡಿ ಪೋಲಿಸರು ತಿಳಿಸಿದ್ದಾರೆ.
ಇದನ್ನು ಓದಿ :ವಿದ್ಯುತ್ ಸ್ಪರ್ಶದಿಂದ’ ಜೂನಿಯರ್ ರವಿಚಂದ್ರನ್ ಸಾವು
ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿ ಪರ ಶರತ್ ರಾಮಣ್ಣ ಷಾಮೀಲಾಗಿದ್ದಾರೆಂಬ ಭಾಗಿಯಾಗಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ.
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
This website uses cookies.
Leave a Comment