ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡರು ಜನತಾ ಜಲಧಾರೆ ಯಾತ್ರೆಗೆ ಶನಿವಾರ ಚಾಲನೆ ನೀಡಿದರು. KRS ಡ್ಯಾಂ ಬಳಿಯ ಕಾವೇರಿ ಮಾತೆ ಪ್ರತಿಮೆ ಪೂಜೆ ಮಾಡಿದ ದೇವೇಗೌಡರು ಜಲಧಾರೆ ಯಾತ್ರೆಯ ಯಶಸ್ವಿಗೆ ಸಂಕಲ್ಪ ಮಾಡಿದರು.
KRS ಡ್ಯಾಂನ ಮುಖ್ಯ ದ್ವಾರದ ಬಳಿ ನಡೆಯುತ್ತಿರುವ ಪೂಜಾ ಕೈಂಕರ್ಯ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 108 ಕಾವೇರಿ ನೀರು ತುಂಬಿದ ಕಳಸದ ಗಂಗಾ ಪೂಜೆ ಮಾಡಿದರು.
ಪೂಜೆ ನಂತರ ಜನತಾ ಜಲಧಾರೆ ಯಾತ್ರೆಗೆ ಚಾಲನೆ. ನೀಡಿದರು, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ