ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡರು ಜನತಾ ಜಲಧಾರೆ ಯಾತ್ರೆಗೆ ಶನಿವಾರ ಚಾಲನೆ ನೀಡಿದರು. KRS ಡ್ಯಾಂ ಬಳಿಯ ಕಾವೇರಿ ಮಾತೆ ಪ್ರತಿಮೆ ಪೂಜೆ ಮಾಡಿದ ದೇವೇಗೌಡರು ಜಲಧಾರೆ ಯಾತ್ರೆಯ ಯಶಸ್ವಿಗೆ ಸಂಕಲ್ಪ ಮಾಡಿದರು.
KRS ಡ್ಯಾಂನ ಮುಖ್ಯ ದ್ವಾರದ ಬಳಿ ನಡೆಯುತ್ತಿರುವ ಪೂಜಾ ಕೈಂಕರ್ಯ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 108 ಕಾವೇರಿ ನೀರು ತುಂಬಿದ ಕಳಸದ ಗಂಗಾ ಪೂಜೆ ಮಾಡಿದರು.
ಪೂಜೆ ನಂತರ ಜನತಾ ಜಲಧಾರೆ ಯಾತ್ರೆಗೆ ಚಾಲನೆ. ನೀಡಿದರು, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ