Karnataka

ಬಟ್ಟೆ ತೊಳೆಯಲು ಹೋಗಿ‌ ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ನಾಲ್ವರು ಸಹೋದರರು

ಕೃಷ್ಣಾ ನದಿಯಲ್ಲಿ ಹಾಸಿಗೆ, ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಳಿ ನಡೆದಿದೆ.

ಪರಶುರಾಮ್ ಬನಸೊಡೆ, ಶಂಕರ್ ಬನಸೊಡೆ, ಸದಾಶಿವ ಬನಸೊಡೆ, ಧರೆಪ್ಪ ಬನಸೊಡೆ ಸಾವನ್ನಪ್ಪಿದ ಸಹೋದರರು.ಈ ನಾಲ್ವರೂ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ನೀರಲ್ಲಿ ಕಾಲು ಜಾರಿದ ಒಬ್ಬರನ್ನು ರಕ್ಷಣೆ ಮಾಡಲು ಹೋಗಿ ಉಳಿದ ಸಹೋದರರೂ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಕೊಚ್ಚಿಹೋದವರನ್ನ ಪತ್ತೆ ಮಾಡುವ ಕಾರ್ಯವನ್ನು ಸ್ಥಳೀಯರು ಸೇರಿದಂತೆ ರಕ್ಷಣಾ ಸಿಬ್ಬಂದಿ ಮಾಡುತ್ತಿದೆ. ಒಂದೇ ದಿನ ನಾಲ್ವರು ಸಹೋದರರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Newsnap Team
Leave a Comment
Share
Published by
Newsnap Team

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024