ಅಮೀಬಾ ಸೋಂಕು ಲಕ್ಷಣ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು ,ನೇಗ್ಲೇರಿಯಾ ಪೌಲೇರಿ ಹೆಸರಿನ ಅಪರೂಪ, ಅಪಾಯಕಾರಿ ಸೂಕ್ಷ್ಮಾಣು ಜೀವಿ ಮೆದುಳು ತಿನ್ನುವ ಅಮೀಬಾ ಆಗಿದೆ.
ಕಲುಷಿತ ನೀರಿನಲ್ಲಿ ಈಜುವಾಗ ಈ ಸೋಂಕು ಹರಡುವ ಸಾಧ್ಯತೆ ಇದ್ದು , ಈ ಅಮೀಬಾ ಮೂಗಿನ ಮೂಲಕ ನಮ್ಮ ಶರೀರ ಸೇರುತ್ತದೆ.ರಾಜ್ಯದಲ್ಲಿ 8 IAS ಅಧಿಕಾರಿಗಳ ವರ್ಗಾವಣೆ
ಈ ಅಮೀಬಾ ಪರಾವಲಂಬಿಯಲ್ಲದ ಬ್ಯಾಕ್ಟೀರಿಯಾದಿಂದ ಹರಡುವ ಸೋಂಕು ,ಮೆದುಳಿನ ಅಂಗಾಂಕ್ಕೆ ಭಾರಿ ಹಾನಿ ಉಂಟುಮಾಡುವ ಸೂಕ್ಷ್ಮಾಣು ಜೀವಿ.
ಆರೊಗ್ಯ ಇಲಾಖೆ ಕಲುಷಿತ ನೀರಿನ ಹೊಂಡಗಳಲ್ಲಿ ಈಜಾಡದಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು