ಸಮುದ್ರಕ್ಕಿಳಿದ ನಾಲ್ವರು ಪ್ರವಾಸಿಗರು, ಅಲೆಗಳ ಸೆಳೆತಕ್ಕೆ ಕೊಚ್ಚಿಕೊಂಡು ಘಟನೆ ಕುಮುಟ ತಾಲೂಕಿನ ಬಾಡ ಜರುಗಿದೆ ಇಬ್ಬರ ಮೃತದೇಹಗಳು ಸಿಕ್ಕಿವೆ ಇನ್ನಿಬ್ಬರಿಗೆ ಹುಡುಕಾಟ ಮುಂದುವರಿದಿದೆ.
ಮೃತರನ್ನು ಬೆಂಗಳೂರಿನ ಕಸ್ತೂರಬಾ ನಗರದ ಅರ್ಜುನ್ (23) ಹಾಗೂ ಪೀಣ್ಯದ ಚೈತ್ರಶ್ರೀ (27) ಎಂದು ಗುರುತಿಸಲಾಗಿದೆ. ರಾಜಾಜಿನಗರದ ತೇಜಸ್.ಡಿ (22) ಹಾಗೂ ಕನಕಪುರ ರಸ್ತೆಯ ಕಿರಣಕುಮಾರ (27) ಎಂಬುವವರಿಗೆ ಶೋಧ ಕಾರ್ಯ ನಡೆದಿದೆ ಇದನ್ನು ಓದಿ – ಹಣಕಾಸು ಅಕ್ರಮ : ಮಂತ್ರಿ ಗ್ರೂಪ್ ಎಂಡಿ ED ವಶಕ್ಕೆ
ಬೆಂಗಳೂರಿನ ಲೆಕ್ಕ ಪರಿಶೋಧನಾ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದರು.ಶನಿವಾರ ಬೆಳಿಗ್ಗೆ ಎರಡು ಬಸ್ಗಳಲ್ಲಿ ಸುಮಾರು 85 ಮಂದಿ ಬಾಡದ ಸಿಲ್ವರ್ ಸ್ಯಾಂಡ್ ಬೀಚ್ ರೆಸಾರ್ಟ್ಗೆ ಬಂದಿದ್ದರು. ಅವರಲ್ಲಿ ನಾಲ್ವರು ಮಧ್ಯಾಹ್ನ ಊಟದ ಸಮಯದಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದಾಗ ಅವಘಡ ನಡೆದಿದೆ ಎಂದು ತಹಶೀಲ್ದಾರ್ ವಿವೇಕ ಶೇಣ್ವಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು