ಕ್ವಾಲಿಸ್ ಕಾರ್ ಹಿಂದಿನಿಂದ ಡಿಕ್ಕಿಯಾದ ರಭಸಕ್ಕೆ ಟಾಟಾಸುಮೋ ಪಲ್ಟಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡ ಘಟನೆ ಹಾಸನ ಬಳಿ ಭಾನುವಾರ ಬೆಳಗಿನ ಜಾವ ಸಂಭವಿಸಿದೆ.
ಮೃತರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಟಾಟಾಸುಮೋ ಪಲ್ಟಿಯಾಗಿದ್ದು, ಅದರಲ್ಲಿದ್ದ 10 ಮಂದಿಯೂ ಗಾಯಗೊಂಡಿದ್ದಾರೆ. ಎಲ್ಲರೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನದ ಹೊರ ವಲಯದಲ್ಲಿನ ಬೆಂಗಳೂರು ಮಂಗಳೂರು ಹೆದ್ದಾರಿಯ ಕೆಂಚಟ್ಟಳ್ಳಿ ಬಳಿ ಹಮ್ಸ್ ಬಳಿ ಟಾಟಾಸುಮೋ ಬ್ರೇಕ್ ಹಾಕಿ ನಿಧಾನ ಮಾಡಿದಾಗ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕ್ವಾಲಿಸ್ ಡಿಕ್ಕಿಯೊಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು