ಮೈಸೂರು : ನಗರದ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮಹದೇವಸ್ವಾಮಿ (48) ,ಅನಿತಾ (35) ,ಚಂದ್ರಕಲಾ (17) ,ಧನಲಕ್ಷ್ಮಿ (15) ಮೃತರಾದವರು.
ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ.ಉಳಿದ ಮೂರು ಶವಗಳ ಮನೆಯ ಹಾಲ್ ನಲ್ಲಿ ಕಂಡು ಬಂದಿವೆ.
ಗಂಡ , ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಾದ ಮುತ್ತುರಾಜ್ ಮತ್ತು ಜಾಹ್ನವಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸರ್ವಾಧಿಕಾರಿ ಆಡಳಿತ ಧೋರಣೆಯನ್ನು ಪತ್ರಿಕೋದ್ಯಮ ಖಂಡಿಸಬೇಕು : ಸಚಿವ ಡಾ ಮಹದೇವಪ್ಪ
ಮಹದೇವಸ್ವಾಮಿ ಆರ್.ಎಂ.ಸಿ.ಯಲ್ಲಿ ಕಮೀಷನ್ ಏಜೆಂಟ್ ಆಗಿದ್ದರು ,ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು.
ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
- 26/11 ಉಗ್ರರ ದಾಳಿ: ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು US ಸುಪ್ರೀಂಕೋರ್ಟ್ ಅನುಮೋದನೆ
More Stories
ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ