ಎಸಿ ವಿಷ ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿ ಯಲ್ಲಿ ಕಳೆದ ರಾತ್ರಿ ಜರುಗಿದೆ.
ಮನೆಯ ಮಾಲೀಕ ವೆಂಕಟ್ ಪ್ರಶಾಂತ್(42), ಪತ್ನಿ ಚಂದ್ರಕಲಾ38) ಹಾಗೂ ಮಕ್ಕಳಾದ ಅದ್ವಿಕ್(16), ಪ್ರೇರಣಾ(8) ಸಜೀವ ವಾಗಿ ದಹನವಾಗಿದ್ದಾರೆ.
ಈ ಘಟನೆಯಲ್ಲಿ ವೃದ್ಧ ದಂಪತಿಗಳಾದ ರಾಘವೇಂದ್ರ ಶೆಟ್ಟಿ ಹಾಗೂ ರಾಜಶ್ರೀ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಯಲ್ಲಿದ್ದ ಎಸಿಯ ವಿಷ ಅನಿಲ ಸೋರಿಕೆಯಾದ ನಂತರ ವಿದ್ಯುತ್ ಶಾಕ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ದುರಂತ ಸಾವು ಕಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು