ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸುಕ್ಷೇತ್ರ ಯಲ್ಲಮ್ಮನ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಫೆಬ್ರವರಿ 27ರಂದು ನಡೆಯಲಿರುವ ‘ಭಾರತ ಹುಣ್ಣಿಮೆ ಜಾತ್ರೆಯನ್ನೂ ಕೀಡ ರದ್ದುಪಡಿಸಲಾಗಿದೆ.
ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಗುಡ್ಡದಲ್ಲಿ ಲಕ್ಷಾಂತರ ಮಂದಿ ಸೇರುತ್ತಾರೆ. ಸಧ್ಯ ಕೋವಿಡ್ ಆತಂಕದಲ್ಲಿ ಈ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.
ಈ ನಡುವೆಯೂ ಸಾವಿರಾರು ಭಕ್ತರು ಗುಡ್ಡಕ್ಕೆ ಬರುತ್ತಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಅಲ್ಲೇ ನೈವೇದ್ಯ ಸಿದ್ಧಪಡಿಸಿ ದೇವಿಗೆ ಸಮರ್ಪಿಸಿ, ದೂರದಿಂದಲೇ ಏಳುಕೊಳ್ಳದ ಅಮ್ಮನಿಗೆ ನಮಿಸುತ್ತಿದ್ದಾರೆ.
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More
ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More
ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment