ರಾಜ್ಯದಲ್ಲಿ ಮಾರಕ ಕೊರೊನಾ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಶುಕ್ರವಾರ ಬರೋಬ್ಬರಿ 48,049 ಕೇಸ್ ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ 22 ಮಂದಿ ಕೋವಿಡ್ಗೆ ಬಲಿಯಾಗಿರೋದಾಗಿ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 29,068 ಕೇಸ್ ವರದಿಯಾಗಿದೆ. ಸದ್ಯ ರಾಜ್ಯದ ಪಾಸಿಟಿವಿಟಿ ರೇಟ್ 19.23% ಆಗಿದೆ. ಇಂದು 18,115 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 3,23,143 ಆ್ಯಕ್ಟೀವ್ ಕೇಸ್ಗಳು ಇವೆ. ಇಂದು 2,49,832 ಮಂದಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿದೆ.
ಜಿಲ್ಲಾವಾರು ವಿವರ ;
ಬಾಗಲಕೋಟೆ 85
ಬಳ್ಳಾರಿ 767
ಬೆಳಗಾವಿ 518
ಬೆಂಗಳೂರು ಗ್ರಾಮಾಂತರ 1,036
ಬೆಂಗಳೂರು ನಗರ 29,068
ಬೀದರ್ 351
ಚಾಮರಾಜನಗರ 576
ಚಿಕ್ಕಬಳ್ಳಾಪುರ 772
ಚಿಕ್ಕಮಗಳೂರು 319
ಚಿತ್ರದುರ್ಗ 438
ದಕ್ಷಿಣಕನ್ನಡ 897
ದಾವಣಗೆರೆ 249
ಧಾರವಾಡ 373
ಗದಗ 336
ಹಾಸನ 1,889
ಹಾವೇರಿ 143
ಕಲಬುರಗಿ 1,164
ಕೊಡಗು 317
ಕೋಲಾರ 645
ಕೊಪ್ಪಳ 324
ಮಂಡ್ಯ 1506
ಮೈಸೂರು 915
ರಾಯಚೂರು 367
ರಾಮನಗರ 330
ಶಿವಮೊಗ್ಗ 500
ತುಮಕೂರು 2,021
ಉಡುಪಿ 1,018
ಉತ್ತರಕನ್ನಡ 682
ವಿಜಯಪುರ 327
ಯಾದಗಿರಿ 116
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment