Main News

ಜೂನ್ 21 ರಿಂದ 18 ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್​ : ನವೆಂಬರ್ ವರೆಗೆ ಉಚಿತ ರೇಷನ್ – ಮೋದಿ ಘೋಷಣೆ

ದೇಶದಲ್ಲಿ ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ವ್ಯಾಕ್ಸಿನ್​ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಿಸಿದರು.

ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21 ರಿಂದ ಇದು ಜಾರಿಯಾಗಲಿದೆ ಎಂದು ರಾಷ್ಟ್ರ ಉದ್ದೇಶಿ ಮಾಡಿದ ಭಾಷಣದಲ್ಲಿ ಈ ವಿಷಯ ತಿಳಿಸಿದರು.‌

ಪ್ರಧಾನಮಂತ್ರಿಯಾಗಿ ಪ್ರಮುಖ ಘೋಷಣೆಗಳು :

  • ಕೊರೊನಾದ 2ನೇ ಅಲೆಯೊಂದಿಗೆ ನಮ್ಮ ಹೋರಾಟ ಮುಂದುವರೆಯುತ್ತಿದೆ. ಈ ಹೋರಾಟದಲ್ಲಿ ನಾವು ನಮ್ಮ ಸಂಬಂಧಿಕರು, ಪರಿಚಿತರನ್ನು ಕಳೆದುಕೊಂಡಿದ್ದೇವೆ.
  • ಕೊರೊನಾ ಆಸ್ಪತ್ರೆ, ಐಸಿಯು, ವೆಂಟಿಲೇಟರ್, ಟೆಸ್ಟಿಂಗ್ ನೆಟ್ವರ್ಕ್ ಸೇರಿದಂತೆ ಹೊಸ ಹೆಲ್ತ್ ಮೂಲಸೌಕರ್ಯ ತಯಾರಾಗಿದೆ.
  • ಭಾರತದಲ್ಲಿ ಮೆಡಿಕಲ್ ಆಕ್ಸಿಜನ್​ನ ಬೇಡಿಕೆ ಇದ್ದಕ್ಕಿದ್ದಂತೆ ಏರಿಕೆಯಾಯ್ತು. ಹಿಂದೆಂದೂ ಇಂಥ ಬೇಡಿಕೆ ಸೃಷ್ಟಿಯಾಗಿರಲಿಲ್ಲ.
  • ಆಕ್ಸಿಜನ್ ಪೂರೈಸಲು ಆಕ್ಸಿಜನ್ ರೈಲು, ವಿಮಾನ, ಹಡಗು ಸೇರಿದಂತೆ ಎಲ್ಲ ಸಾರಿಗೆಯನ್ನು ಬಳಸಲಾಯ್ತು.
  • ಮಿಷನ್ ಇಂಧ್ರಧನುಷ್​ ಲಾಂಚ್ ಮಾಡಲಾಯ್ತು. ಈ ಮೂಲಕ ದೇಶದಲ್ಲಿ ಯಾರ್ಯಾರಿಗೆ ವ್ಯಾಕ್ಸಿನ್ ನೀಡಬೇಕಿತ್ತು ಎಲ್ಲರಿಗೂ ವ್ಯಾಕ್ಸಿನ್ ನೀಡಲು ಪ್ರಾರಂಭಿಸಿದ್ವಿ.
  • ದೇಶದಲ್ಲಿ ನಮಗೆ ಕಡಿಮೆ ವ್ಯಾಕ್ಸಿನ್ ತಯಾರಿಸುವ ವಿಶ್ವಾಸವಿತ್ತು.
  • ಬರುವ ದೀಪಾವಳಿ ತನಕ ಉಚಿತ ಪಡಿತರ ವಿತರಣೆ
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024