ಇಂದಿನಿಂದ ಜ.30 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ

ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ ಪುಷ್ಪಪ್ರದರ್ಶನದ ಆರ್ಕಣೆಗಳು : ವೈವಿದ್ಯಮಯ ಅಲಂಕಾರಿಕ ಹೂಕುಂಡಗಳು ಮತ್ತು ಹೂವಿನ ಪಿರಮಿಡ್ ಗಳ ಜೋಡಣೆ. 25ಕ್ಕೂ ಹೆಚ್ಚು ಬಗೆಯ ವಿವಿಧ ಜಾತಿಯ ಪೆಟೊನಿಯಾ, … Continue reading ಇಂದಿನಿಂದ ಜ.30 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ