ಮಡಿವಾಳ ಬಳಿ ಅಪಾರ್ಟ್ಮೆಂಟ್ವೊಂದರಲ್ಲಿ ಈ ಪ್ರಕರಣ ನಡೆದಿದೆ, ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.ಇದನ್ನು ಓದಿ –ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಅಧಿಕಾರಿಗಳಿಗೆ ಡಿಸಿ ಅಶ್ವತಿ ಸೂಚನೆ
ಎಫ್ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ, ತಡವಾಗಿ ಬೆಳಕಿಗೆ ಬಂದಿದೆ.
ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್ನೋಟ್ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ.
ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment