ಕೊರೋನಾ ಸೋಂಕಿನ ಪ್ರಮಾಣ ಜಿಲ್ಲೆಯಲ್ಲಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಮುಂದಿನ ವಾರವೂ ಕೂಡ ಜಿಲ್ಲೆಯಾದ್ಯಂತ ಮತ್ತೆ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಧಿಕಾರಿಗಳು ನಿರ್ಧರಿಸಿದ್ದಾರೆ.
ಜೂನ್ 7, 8. 10, 12 ಹಾಗೂ 13 ರಂದು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಲಾಕ್ ಡೌನ್ ವೇಳೆ ಹಾಲಿನ ಬೂತ್, ಮೆಡಿಕಲ್ ಶಾಪ್, ಎಟಿಎಂ ಹಾಗೂ ಪೆಟ್ರೋಲ್ ಬಂಕ್ ಗಳು ಮಾತ್ರ ಓಪನ್ ಆಗಿರುತ್ತವೆ
6, 9, ಮತ್ತು 11 ರಂದು ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳು, ತರಕಾರಿ ಹಣ್ಣಿನ ಅಂಗಡಿಗಳು ತೆರೆದಿರುತ್ತದೆ. ಈ ದಿನಗಳಲ್ಲಿ ಬ್ಯಾಂಕ್ , ಎಲ್ ಐಸಿ ಸೇವಾ ಅವಧಿ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಿಗದಿ ಮಾಡಲಾಗಿದೆ ಎಂದು ಡಿಸಿ ಅಶ್ವಥಿ ಹೇಳಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ