ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11ನೇ ದಿನದ ಕಾರ್ಯವನ್ನು ಶ್ರೀರಂಗಪಟ್ಟಣ ಸಂಗಮದಲ್ಲಿ ಅಪರ ಕರ್ಮವನ್ನು ನಟ ವಿನೋದ್ ರಾಜ್ ನೆರವೇರಿಸಿದರು
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ರವರ 11ನೇ ದಿನವಾದ ಸೋಮವಾರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಟ ವಿನೋದ್ ರಾಜ್, ಶ್ರೀರಂಗಪಟ್ಟಣದ ಗಂಜಾಂ ಬಳಿ ಸಂಗಮದಲ್ಲಿ ಅಪರ ಕರ್ಮ ಕಾರ್ಯ, ತಪ೯ಣ ಬಿಟ್ಟು ವೈದಿಕ ಕಾರ್ಯ ಮಾಡಿದರು.
ಪುನೀತ್ ನಿಧನದ 11ನೇ ದಿನದ ಪುಣ್ಯತಿಥಿ ಹಿನ್ನೆಲೆಯಲ್ಲಿ
ಸಂಗಮಕ್ಕೆ ಹಿರಿಯ ನಟಿ ಲೀಲಾವತಿ, ನಟ ವಿನೋದ್ ರಾಜ್ ಆಗಮಿಸಿದ್ದರು.
ಸಂಗಮದ ಕಾವೇರಿ ನದಿ ತೀರಕ್ಕೆ ಆಗಮಿಸಿ ನದಿ ತೀರದಲ್ಲಿ ಮೃತ ಪುನೀತ್ ರಾಜ್ಕುಮಾರ್ಗೆ ವೈದಿಕ ಪೂಜಾ ಕೈಂಕರ್ಯ ನೆರವೇರಿಸಿ ತರ್ಪಣ ಅರ್ಪಿಸಿದರು.
ಅಲ್ಲದೇ ಇದಕ್ಕೂ ಮುನ್ನ ಸ್ಥಳದಲ್ಲಿ ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನಡೆಸಿ ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು.
ಈ ವೇಳೆ ಲೀಲಾವತಿ ಅವರ ಕುಟುಂಬದ ಸಮೀಪದ ಬಂಧುಗಳು ಸ್ಥಳದಲ್ಲಿ ಹಾಜರಿದ್ದರು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment