ಗ್ಯಾನ್ವಾಪಿ ಮಸೀದಿಯ ವಜೂಖಾನಾದಲ್ಲಿ ಪತ್ತೆಯಾಗಿರುವ ಶಿವಲಿಂಗ ಮಾದರಿಯ ನೈಜತೆ ಅರಿಯಲು ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸುವಂತೆ ಕೋರಿ ವಾರಣಸಿ ಕೋರ್ಟ್ಗೆ ನಾಲ್ವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು . ಈ ಅರ್ಜಿಗಳ ವಿಚಾರಣೆಯನ್ನು ನಡೆಸಿ ಇಂದು ಕೋರ್ಟ್ ತೀರ್ಪು ನೀಡಿದ್ದು, ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಮುರುಘಾ ಸ್ವಾಮಿ ಮಕ್ಕಳ ಅಶ್ಲೀಲ ವೀಡಿಯೋ ನೋಡುವ ಚಟವಿದೆ : ಒಡನಾಡಿ ಆರೋಪ
ಕಾರ್ಬನ್ ಡೇಟ್ ಅಂದ್ರೆ ಪ್ರಾಚೀನ ವಸ್ತುಗಳ ಕಾಲ ನಿರ್ಧರಿಸುವ ವೈಜ್ಞಾನಿಕ ಪರೀಕ್ಷೆಯಾಗಿದೆ. ಕಾರ್ಬನ್ ಡೇಟಿಂಗ್ನಿಂದ ವಿಗ್ರಹಗಳ ಕಾಲಾವಧಿ ತಿಳಿಯುತ್ತದೆ. 50 ಸಾವಿರ ವರ್ಷಗಳ ಹಿಂದಿನ ಕಾಲಮಾನ ತಿಳಿಯಬಹುದು.
ವಸ್ತುವಿನ ಮೇಲೆ ಉಳಿದಿರುವ ಕಾರ್ಬನ್ ಆಧರಿಸಿ ಪರೀಕ್ಷೆ ಮಾಡಲಾಗುತ್ತೆ. ಗಟ್ಟಿಯಾಗಿರುವ ವಸ್ತು ಮೇಲೆ ಪ್ರಯೋಗ ಮಾಡುವ ವಿಧಾನವಾಗಿದೆ. ಮೂಳೆ, ಮರದ ಮೇಲೆ ಪ್ರಯೋಗ ಮಾಡಲಾಗುತ್ತೆ, ಕಾರ್ಬನ್ ಡೇಟಿಂಗ್ನಿಂದ 90% ರಷ್ಟು ಕಾಲಮಾನ ನಿರ್ಧಾರ ಆಗಲಿದೆ.
ಅಮೆರಿಕದ ಚಿಕಾಗೋ ವಿವಿಯಲ್ಲಿ ವಿಲ್ಲಾರ್ಡ್ ಲಿಬ್ಬಿಯಿಂದ ಅಭಿವೃದ್ಧಿ ಆಗಿದ್ದು 1940ರಿಂದಲೇ ಕಾರ್ಬನ್ ಡೇಟಿಂಗ್ ವಿಧಾನ ದೃಢಪಟ್ಟಿದೆ. ಅಯೋಧ್ಯೆ ರಾಮಮಂದಿರ ಬಳಿಕ ಭಾರೀ ಸುದ್ದಿ ಮಾಡಿದ್ದು ಕಾಶಿಯ ಗ್ಯಾನವಾಪಿ ಮಸೀದಿ ಪ್ರಕರಣ. ಮಸೀದಿಯಲ್ಲಿ ಪತ್ತೆಯಾಗಿರುವ ಕಲ್ಲಿನಮೂರ್ತಿ ಶಿವಲಿಂಗ ಹೌದೋ, ಅಲ್ಲವೋ ಎನ್ನುವ ಬಗ್ಗೆ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸುವಂತೆ ಹಿಂದೂ ಪರ ಅರ್ಜಿದಾರರು ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು.
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
This website uses cookies.
Leave a Comment