ದೇಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಅನೇಕ ನಾಯಕರು ಮಹಾತ್ಮ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಇದನ್ನು ಓದಿ – ಬಿಎಂಟಿಸಿ ಕಂಡಕ್ಟರ್ಗೆ ಚಾಕು ಇರಿದ ಯುವಕ
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, “ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ” ಎಂದು ತಿಳಿಸಿದ್ದಾರೆ.
ಕೋಲಾರ:ತಾಲ್ಲೂಕಿನ ಜಂಗಾಲಹಳ್ಳಿ ಬಳಿ ಮಂಗಳವಾರ ಪಿತೃಪಕ್ಷ ಪೂಜೆಯ ವೇಳೆ ಹೆಜ್ಜೇನಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ… Read More
ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ… Read More
ಬೆಂಗಳೂರು: ಕ್ಷುಲ್ಲಕ ಕಾರಣದಿಂದ ಬಿಎಂಟಿಸಿ (BMTC) ವೋಲ್ವೋ ಬಸ್ ಕಂಡಕ್ಟರ್ಗೆ ಪ್ರಯಾಣಿಕನೊಬ್ಬ ಚಾಕು ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ಮಂಗಳವಾರ… Read More
ಲೇಖನ: ಪಾ.ಶ್ರೀ.ಅನಂತರಾಮಪತ್ರಕರ್ತ, ಅಂಕಣಕಾರ ಓ ಮಹಾತ್ಮನೇ. ನೀವಿಲ್ಲದ ಭಾರತ ಈಗ ಊಹಿಸಿಕೊಳ್ಳಲಾಗದಷ್ಟು ಚಿತ್ರ,ವಿಚಿತ್ರಗಳಿಂದ ಅವೃತಗೊಂಡಿದೆ, ನೀನು ಸಾರಿದ ಅಹಿಂಸಾ ಮಂತ್ರ… Read More
ಇಂದು ಶೃಂಗೇರಿಯ ಸಂತ ಶ್ರೇಷ್ಠ, ಅವತಾರ ಪುರುಷ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ದೇಹ ತ್ಯಜಿಸಿ ವಿಶ್ವ ವ್ಯಾಪಿಯಾದ ದಿನ ಈ… Read More
ಒಬ್ಬ ವ್ಯಕ್ತಿ ಒಂದಿಡೀ ಸಮುದಾಯದ ಶಕ್ತಿಯಾದ. ಇಡೀ ದೇಶದ ಒಕ್ಕೊರಲಿನ ದನಿಗೆ ಕಹಳೆಯಾದ. ಆತನ ಅತಿ ಸಾಧಾರಣ ವಸ್ತ್ರವೊಂದರಲ್ಲೇ ಆತ… Read More
This website uses cookies.
Leave a Comment