Trending

ಕೆ.ಆರ್.ಪೇಟೆಯಲ್ಲಿ ಗಣೇಶೋತ್ಸವ ಸಂಭ್ರಮ : ಪೂಜೆ ಸಲ್ಲಿಸಿದ ತಹಶೀಲ್ದಾರ್ ಎಂ.ಶಿವಮೂರ್ತಿ

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗಣೇಶೋತ್ಸವ ಸಂಭ್ರಮ ಜರುಗಿತು. ‌

ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಠಾಪಿಸಿ ಆದಿಪೂಜಿತನನ್ನು ಪೂಜಿಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ತಾಲ್ಲೂಕು ದಂಡಾಧಿಕಾರಿ ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಸಿಬ್ಬಂಧಿಗಳು.

ಕಾರ್ಯಕ್ರಮದಲ್ಲಿ ವೇದಬ್ರಹ್ಮ ನಾರಾಯಣಾಚಾರ್ಯ ಮತ್ತು ಮೋಹನಆಚಾರ್ಯರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳು..

ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ನಾಡಿನಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಗಣೇಶೋತ್ಸವ ಆಚರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸದೇ ಸರಳವಾಗಿ ಪೂಜೆ ಪುರಸ್ಕಾರಗಳನ್ನು ನಡೆಸಿ ಐದು ದಿನಗಳ ಒಳಗೆ ಗಣಪತಿಯನ್ನು ನಿಗಧಿತ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು..

ಗಣೇಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ ಪ್ರಕಾಶ್, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಉಪತಹಶೀಲ್ದಾರ್ ಗಳಾದ ಲಕ್ಷ್ಮೀಕಾಂತ್, ಚಿಕ್ಕಲಕ್ಷ್ಮೀ, ಹಿರಿಯಣ್ಣ, ರಾಮಚಂದ್ರಪ್ಪ, ವಿವಿಧ ವೃತ್ತಗಳ ಗ್ರಾಮಲೆಕ್ಕಾಧಿಕಾರಿಗಳು, ರಾಜಶ್ವನಿರೀಕ್ಷಕರು ಹಾಗೂ ತಾಲ್ಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024