ಜನಪ್ರಿಯ ಗೀತೆಗಳನ್ನು ರಚಿಸಿದ ಗೀತ ರಚನೆಕಾರ ಕೆ.ಕಲ್ಯಾಣ್ ಅವರ ದಾಂಪತ್ಯ ಕ್ಕೆ ಬಾಂಬ್ ಇಟ್ಟಿದ್ದ ಮನೆ ಕೆಲಸದಾಕೆ ಗಂಗಾ ಕುಲಕರ್ಣಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೆ. ಕಲ್ಯಾಣ್ ಬದುಕಿನಲ್ಲಿ ಆಟವಾಡಿದ್ದ ಗಂಗಾ ಅಲಿಯಾಸ್ ಜ್ಯೋತಿ ಕುಲಕರ್ಣಿ ಕಲ್ಯಾಣ್ ಅವರ ಪತ್ನಿಗೆ ಮಾಟಮಂತ್ರ ಮಾಡಿ, ಆಸ್ತಿ ಕಬಳಿಸಿದ್ದ. ಗಂಗಾ ಪ್ರಕರಣದ ಪ್ರಮುಖ ಆರೋಪಿ ಯಾಗಿದ್ದಾರೆ.
ಕುಷ್ಟಗಿ ನ್ಯಾಯಲಯಕ್ಕೆ ಹಾಜರಾಗಿದ್ದ ಈಕೆ ವಿಷ ಸೇವಿಸಿ ನ್ಯಾಯಾಲಯ ಪ್ರವೇಶ ಮಾಡಿದ್ದಾಳೆ. ಅಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಕುಷ್ಟಗಿ ತಾಲೂಕಿನ ಕ್ಯಾದಿಗುಂಪಾ ಗ್ರಾಮದಲ್ಲಿ ತೋಟಗಾರಿಕೆ ವಿವಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪಡೆದಿದ್ದಳು. ಆದರೆ ಕೆಲ ದಿನ ಕಳೆದರೂ ಉದ್ಯೋಗ ಸಿಗದ ವೇಳೆ ಹಣ ಕೊಟ್ಟವರು 2016ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಆಗಮಿಸಿದ್ದಳು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
View Comments
Good news..