ಪುಷ್ಪಾ ಸಿನಿಮಾ ಮಾದರಿಯಲ್ಲಿ ವಾಹನವನ್ನು ಆಲ್ಟರೇಷನ್ ಮಾಡಿ ಗಾಂಜಾ ಸಪ್ಲೈ ಮಾಡುತ್ತಿದ್ದ ಏಳು ಜನ ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ಅರವಿಂದ್, ಪವನ್, ಅಮ್ಜದ್ ಇತಿಯಾರ್, ಪ್ರಭು, ನಜೀಮ್, ಪ್ರಸಾದ್ ಹಾಗೂ ಪತ್ತಿ ಸತಿಯಾರ್ ಬಂಧಿತ ಆರೋಪಿಗಳು.ಹುಬ್ಬಳ್ಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 9 ಮಂದಿಗೆ ಗಂಭೀರ ಗಾಯ
ಬಂಧಿತ ಆರೋಪಿಗಳಿಂದ ಸುಮಾರು 1 ಕೋಟಿ ಮೌಲ್ಯದ 175 ಕೆ.ಜಿ ಗಾಂಜಾ ವಶಪಡೆದುಕೊಂಡಿದ್ದಾರೆ. ಏಳು ಆರೋಪಿಗಳು ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ರಾತ್ರಿ ವೇಳೆ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಗಾಂಜಾ ಸಾಗಿಸಲು ಅನುಕೂಲವಾಗುವಂತೆ ಬೊಲೆರೋ ಪಿಕಪ್ ವಾಹನ ಮಾರ್ಪಾಡು ಮಾಡಿಕೊಂಡಿದ್ದರು.
ಸದ್ಯ ಏಳು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!