ಪುಷ್ಪಾ ಸಿನಿಮಾ ಮಾದರಿಯಲ್ಲಿ ವಾಹನವನ್ನು ಆಲ್ಟರೇಷನ್ ಮಾಡಿ ಗಾಂಜಾ ಸಪ್ಲೈ ಮಾಡುತ್ತಿದ್ದ ಏಳು ಜನ ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ಅರವಿಂದ್, ಪವನ್, ಅಮ್ಜದ್ ಇತಿಯಾರ್, ಪ್ರಭು, ನಜೀಮ್, ಪ್ರಸಾದ್ ಹಾಗೂ ಪತ್ತಿ ಸತಿಯಾರ್ ಬಂಧಿತ ಆರೋಪಿಗಳು.ಹುಬ್ಬಳ್ಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 9 ಮಂದಿಗೆ ಗಂಭೀರ ಗಾಯ
ಬಂಧಿತ ಆರೋಪಿಗಳಿಂದ ಸುಮಾರು 1 ಕೋಟಿ ಮೌಲ್ಯದ 175 ಕೆ.ಜಿ ಗಾಂಜಾ ವಶಪಡೆದುಕೊಂಡಿದ್ದಾರೆ. ಏಳು ಆರೋಪಿಗಳು ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ರಾತ್ರಿ ವೇಳೆ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಗಾಂಜಾ ಸಾಗಿಸಲು ಅನುಕೂಲವಾಗುವಂತೆ ಬೊಲೆರೋ ಪಿಕಪ್ ವಾಹನ ಮಾರ್ಪಾಡು ಮಾಡಿಕೊಂಡಿದ್ದರು.
ಸದ್ಯ ಏಳು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ