ಮಂಗಳೂರಿನ ಹೊರ ವಲಯದ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ
ಹೊರವಲಯದ ಎಸ್ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ
ಈಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment