ಗಂಧದಗುಡಿ ಪ್ರಿ-ರಿಲೀಸ್ ಇವೆಂಟ್ ಗೆ ಅರಮನೆ ಮೈದಾನದಲ್ಲಿ ಸಕಲ ತಯಾರಿಯೂ ಪೂರ್ಣಗೊಂಡಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಯುವ ಹಾಗೂ ವಿನಯ್ ರಾಜ್ ಕುಮಾರ್ ಎಲ್ಲರೂ ಪ್ಯಾಲೇಸ್ ಗ್ರೌಂಡ್ನಲ್ಲಿ ಪ್ರಿಪರೇಷನ್ ಹೇಗೆ ಆಗ್ತಿದೆ ಅಂತ ಪರಿಶೀಲನೆ ಮಾಡಿದ್ದಾರೆ.
‘ಪುನೀತ ಪರ್ವ’ವನ್ನು ಬಹಳ ದೊಡ್ಡದಾಗಿ ನಡೆಸಲು ಅಶ್ವಿನಿ ಮತ್ತು ತಂಡ ನಿರ್ಧರಿಸಿದ್ದಾರೆ ಅದಕ್ಕಾಗಿ 5 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. 7500 ಅಡಿ LED ಸ್ಕ್ರೀನ್ ಅಳವಡಿಕೆ ಮಾಡಲಾಗಿದ್ದು, 3000 ಸಾವಿರಕ್ಕೂ ಹೆಚ್ಚು ಅಸನದ ವ್ಯವಸ್ಥೆ ಇರಲಿದೆ. ಇನ್ನು ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ವಿವಿಐಪಿಗಳು, 5000 ವಿಐಪಿಗಳು ಭಾಗಿಯಾಗಲಿದ್ದಾರಂತೆ.
ಪುನೀತ ಪರ್ವಕ್ಕೆ ಭಾರತೀಯ ಸಿನಿಮಾರಂಗದ ಸೂಪರ್ಸ್ಟಾರ್ಗಳಿಗೆಲ್ಲಾ ಆಹ್ವಾನ ನೀಡಲಾಗಿದೆ. ಚಿರಂಜೀವಿ, ಕಮಲ್ ಹಾಸನ್, ರಜನಿಕಾಂತ್, ಸೂರ್ಯ, ಸೇರಿ ಹಲವು ಪರಭಾಷೆ ತಾರೆಯರು ಇವೆಂಟ್ಗೆ ಬರೋ ನಿರೀಕ್ಷೆಯಿದೆ. ಶಿವಣ್ಣ, ಮೋಹಕತಾರೆ ರಮ್ಯಾ ಹಾಗೂ ಪ್ರಭುದೇವ ಅವರಿಂದ ಸ್ಪೆಷಲ್ ಪರ್ಫಾಮೆನ್ಸ್ ಪ್ಲಾನ್ ಆಗಿದ್ದು, ಥ್ರಿಲ್ ಹೆಚ್ಚಿಸಿದೆ.
ಗಂಧದಗುಡಿ ಇವೆಂಟ್ಗೆ ವೈಟ್ ಕಲರ್ ಡ್ರೆಸ್ಕೋಡ್ಇದೆ ಬರುವ ಗಣ್ಯರೆಲ್ಲರು ಬಿಳಿಬಣ್ಣದಲ್ಲಿ ಮಿಂಚಲಿದ್ದಾರೆ ಎನ್ನಲಾಗಿದೆ. ಇನ್ನುಳಿದಂತೆ ಅ 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment