ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಶಾಕ್ ನೀಡಿರುವ ಗುಲಾಂ ನಬಿ ಆಜಾದ್ ಮುಂದೇನ್ ಮಾಡ್ತಾರೆ? ಬಿಜೆಪಿ ಸೇರ್ತಾರಾ? ಎಂಬೆಲ್ಲಾ ಚರ್ಚೆಗಳು ಶುರುವಾಗಿವೆ.
ಈ ಮಧ್ಯೆ ಆಪ್ತ ಜಿ.ಎಂ ಸರೂರಿ ಮಾಧ್ಯಮಗಳಿಗೆ ಮಾಹಿತಿ ನೀಡಿ ನಮ್ಮ ನಾಯಕರು 15 ದಿನದಲ್ಲಿ ಸ್ವಂತ ಪಕ್ಷವನ್ನು ಹುಟ್ಟುಹಾಕಲಿದ್ದಾರೆ ಎಂದರು.
ಮೊದಲು ಜಮ್ಮು-ಕಾಶ್ಮೀರದಲ್ಲಿ ಪಕ್ಷ ರಚನೆ ಆಗಲಿದೆ. ಆಗಸ್ಟ್ 5, 2019ರ ಪೂರ್ವದ ಸ್ಥಿತಿಯನ್ನು ಮರುಸ್ಥಾಪಿಸುವುದು ಪಕ್ಷದ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಸರೂರಿ ತಿಳಿಸಿದ್ದಾರೆ.
ಆಜಾದ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಅನುಯಾಯಿಗಳು ಕೂಡ ಗುಡ್ಬೈ ಹೇಳಿದ್ದಾರೆ. ಅವರೆಲ್ಲರೂ ಕೂಡ, ಆಜಾದ್ಗೆ ಬೆಂಬಲ ನೀಡಲಿದ್ದಾರೆ. ಕಾಶ್ಮೀರದ ನೂರಾರು ಕಾಂಗ್ರೆಸ್ ನಾಯಕರು, ಪಂಚಾಯತ್ ಸದಸ್ಯರು ಕೂಡ ಆಜಾದ್ ಪಕ್ಷಕ್ಕೆ ಸೇರಲಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ