ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಶಾಕ್ ನೀಡಿರುವ ಗುಲಾಂ ನಬಿ ಆಜಾದ್ ಮುಂದೇನ್ ಮಾಡ್ತಾರೆ? ಬಿಜೆಪಿ ಸೇರ್ತಾರಾ? ಎಂಬೆಲ್ಲಾ ಚರ್ಚೆಗಳು ಶುರುವಾಗಿವೆ.
ಈ ಮಧ್ಯೆ ಆಪ್ತ ಜಿ.ಎಂ ಸರೂರಿ ಮಾಧ್ಯಮಗಳಿಗೆ ಮಾಹಿತಿ ನೀಡಿ ನಮ್ಮ ನಾಯಕರು 15 ದಿನದಲ್ಲಿ ಸ್ವಂತ ಪಕ್ಷವನ್ನು ಹುಟ್ಟುಹಾಕಲಿದ್ದಾರೆ ಎಂದರು.
ಮೊದಲು ಜಮ್ಮು-ಕಾಶ್ಮೀರದಲ್ಲಿ ಪಕ್ಷ ರಚನೆ ಆಗಲಿದೆ. ಆಗಸ್ಟ್ 5, 2019ರ ಪೂರ್ವದ ಸ್ಥಿತಿಯನ್ನು ಮರುಸ್ಥಾಪಿಸುವುದು ಪಕ್ಷದ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಸರೂರಿ ತಿಳಿಸಿದ್ದಾರೆ.
ಆಜಾದ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಅನುಯಾಯಿಗಳು ಕೂಡ ಗುಡ್ಬೈ ಹೇಳಿದ್ದಾರೆ. ಅವರೆಲ್ಲರೂ ಕೂಡ, ಆಜಾದ್ಗೆ ಬೆಂಬಲ ನೀಡಲಿದ್ದಾರೆ. ಕಾಶ್ಮೀರದ ನೂರಾರು ಕಾಂಗ್ರೆಸ್ ನಾಯಕರು, ಪಂಚಾಯತ್ ಸದಸ್ಯರು ಕೂಡ ಆಜಾದ್ ಪಕ್ಷಕ್ಕೆ ಸೇರಲಿದ್ದಾರೆ.
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
This website uses cookies.
Leave a Comment