ಚುನಾವಣಾ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಗುಲಾಮ್ ನಬಿ ಆಜಾದ್ ಇದೀಗ ಪಕ್ಷವನ್ನೇ ತೊರೆದಿದ್ದಾರೆ. G-23 ನಾಯಕರಲ್ಲಿ ಗುರುತಿಸಿಕೊಂಡಿದ್ದ ಆಜಾದ್ ಅವರನ್ನು ಕಾಂಗ್ರೆಸ್ ಸಂಪೂರ್ಣ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ಓದಿ – ಸೆಪ್ಟೆಂಬರ್ 7 ರಂದು NEET UG ಫಲಿತಾಂಶ ಪ್ರಕಟ
ರಾಹುಲ್ ವಿರುದ್ಧ ಅಸಮಾಧಾನ ಆಜಾದ್, ಕಾಂಗ್ರೆಸ್ ಅಧ್ಯಕ್ಷರಿಗೆ ನಾಲ್ಕು ಪುಟಗಳ ರಾಜಿನಾಮೆ ಪತ್ರವನ್ನ ನೀಡಿದ್ದಾರೆ. ಆ ಪತ್ರದಲ್ಲಿ ರಾಜೀನಾಮೆಗೆ ಕಾರಣವನ್ನ ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಜಾದ್, ರಾಹುಲ್ ಗಾಂಧಿ ಚೈಲ್ಡೀಸ್ ವರ್ತನೆಯಿಂದ ಪಕ್ಷ ಅಧೋಗತಿಗೆ ಬಂದಿದೆ.
ಪಕ್ಷದಲ್ಲಿ ಹಿರಿಯ ನಾಯಕರನ್ನ ಮೂಲೆಗುಂಪು ಮಾಡಲಾಯಿತು. ಕಪಿಲ್ ಸಿಬಲ್ ಮನೆಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ದಾಳಿ ಮಾಡಿದರು. ಭಾರತ್ ಜೋಡೋ ಯಾತ್ರೆ ಮಾಡವ ಬದಲು ಕಾಂಗ್ರೆಸ್ ಜೋಡೋ ಯಾತ್ರೆ ಮಾಡಬೇಕಾಗಿದೆ. AICC ಯಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ಇಲ್ಲ. ಎಲ್ಲವೂ ಕಾನೂನು ಬಾಹಿರವಾಗಿ ನಡೆಯುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment