ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೊಸ ಬಾಂಬ್ ಹಾಕಿದರು.ಇದನ್ನು ಓದಿ –ಭಾರತ್ ಜೋಡೋ ಯಾತ್ರೆ; ಸಂತ್ರಸ್ತರ ಜೊತೆಗೆ ಕಣ್ಣೀರಿಟ್ಟ ಡಿಕೆ ಶಿವಕುಮಾರ್ !
ಮುರುಘಾ ಶ್ರೀ ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ ಸಮಾನ ಹಕ್ಕು ನೀಡಿರುವ ಪೀಠ ಇದಾಗಿದೆ. ಕೇವಲ ಒಂದು ಸಮುದಾಯಕ್ಕೆ ಮಠ ಸೀಮಿತವಾಗಿಲ್ಲ.
ಮುರುಘಾಶ್ರೀ ಬದಲಾವಣೆಗೆ ಕೇವಲ ಒಂದು ಕೋಮಿನವರಿಗೆ ಅಧಿಕಾರ ಕೊಟ್ಟವರು ಯಾರು? ಇದು ಬಸವತತ್ವದಡಿ ಬೆಳೆದು ನಿಂತಿರುವ ಪೀಠವಾಗಿದೆ ಎಂದರು.
ಶೂದ್ರರಾದ ಅಲ್ಲಮಪ್ರಭು ಈ ಪೀಠದ ಮೂಲ ಪೀಠಾಧ್ಯಕ್ಷರಾಗಿದ್ದರು. ಆದರೆ ಮುರುಘಾ ಸ್ವಾಮೀಜಿ ವಿರುದ್ಧ ಕೇಳಿಬಂದಿರುವ ಪೋಕ್ಸೋ ಆರೋಪದ ಬೆನ್ನಲ್ಲೇ ಶೂನ್ಯಪೀಠವನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿ ಸಭೆ ನಡೆಸಿದ್ದು ಸರಿಯಲ್ಲ. ಈ ಮುರುಘಾ ಮಠ ವೀರಶೈವ ಲಿಂಗಾಯತರ ಆಸ್ತಿಯಲ್ಲ.
ಶೂದ್ರರನ್ನು ಮಠದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಮುರುಘಾ ಮಠಕ್ಕೆ ದಕ್ಕೆಯಾಗಲು ಚಿತ್ರದುರ್ಗದ ಜನತೆ ಬಿಡಲ್ಲ. ಮುರುಘಾಶ್ರೀ ಕಲ್ಯಾಣ ಸಮಿತಿ ಕಟ್ಟಿಕೊಂಡು ಮುರುಘಾ ಪರಂಪರೆ ಉಳಿಸಲು ಮುಂದಾಗುತ್ತೇವೆಂದು ಸಭೆ ನಡೆಸಿದ ವೀರಶೈವ ಲಿಂಗಾಯತ ಮುಖಂಡರಿಗೆ ಟಾಂಗ್ ನೀಡಿದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment