ಕಂದಾಯ ಸಚಿವ ಆರ್.ಅಶೋಕ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರ ಪರಿಣಾಮ ಕೊನೆಗೂ ಅದರ ಬಿಸಿ ಮಂಡ್ಯದಲ್ಲಿ ತಟ್ಟೆ ಬಿಟ್ಟಿದೆ.
ತಮ್ಮ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ನ ಪರಿಣಾಮ ಈ ಪರಿ ಇರುತ್ತೆ ಅಂತ ಖುದ್ದು ಅಶೋಕ್ ಅವರೇ ಎಣಿಸಿರಲಿಕ್ಕಿಲ್ಲ.ಡಿಕೆಶಿಗೆ ‘ಗೂಳಿ’ ಗಿಫ್ಟ್ ಕೊಟ್ಟ ಮಂಡ್ಯದ ‘ಕೈ’ ಕಾರ್ಯಕರ್ತರು
ಈ ಸಾಮ್ರಾಟ್ ವಿರುದ್ಧ ಸ್ವಪಕ್ಷೀಯರೇ ಗೋ ಬ್ಯಾಕ್ ಬಾಯ್ಕಾಟ್ ಅಶೋಕ್ ಅಭಿಯಾನ ನಡೆಸ್ತಿರುವುದು ಬಿಜೆಪಿಗೆ ದೊಡ್ಡ ತಲೆಬಿಸಿ ಆದಂತಿದೆ. ಮಂಡ್ಯ ಕಾರ್ಯಕರ್ತರ ಈ ವಿರೋಧ ಕುರಿತು ರಾಜ್ಯ ಬಿಜೆಪಿ ಘಟಕವು ಹೈಕಮಾಂಡ್ ಗಮನಕ್ಕೆ ತಂದಿದೆ.
ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ಜಿಲ್ಲೆಗಳಲ್ಲಿ ಜರುಗುತ್ತಿರುವ ವಿದ್ಯಮಾನಗಳ ಕುರಿತು ಹೈಕಮಾಂಡ್ ಗೆ ರಾಜ್ಯ ಘಟಕದಿಂದ ವರದಿ ರವಾನಿಸಲಾಗಿದೆ.
ವರಿಷ್ಠರ ಗಮನಕ್ಕ ಸಮಸ್ಯೆ ತರುವ ಮೂಲಕ ಮುಂದಿನ ತೀರ್ಮಾನ ಈಗ ದೆಹಲಿ ನಾಯಕರ ಹೆಗಲಿಗೇರಿದಂತಾಗಿದೆ.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
- ಒಂದೇ ಕುಟುಂಬದ 6 ಮಂದಿ ನೀರಿನ ಪಾಲು