ಗಂಡ ಬೇಗ ವಾಪಸ್ ಬರಲೆಂದು ಮಹಿಳೆಯರಿಬ್ಬರು ದೇವರಿಗೆ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾರೆ.
ಕೌಟುಂಬಿಕ ಕಲಹದಿಂದ ಬೇಸತ್ತ ಮನೆ ಬಿಟ್ಟು ಹೋಗಿರುವ ಇಬ್ಬರ ಮಹಿಳೆಯರಿಬ್ಬರು ದೇವರಿಗೆ ಪತ್ರ ಬರೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ.
ಈ ಪತ್ರಗಳು ನಾರಾಯಣಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ಪತ್ತೆಯಾಗಿದೆ.
ಪತ್ರದಲ್ಲಿ ಮಹಿಳೆಯರು ತಮ್ಮನ್ನು ಬಿಟ್ಟು ಹೋಗಿರುವ ಗಂಡಂದಿರು ಮನೆಗೆ ವಾಪಸ್ ಬರಬೇಕು. ನಾವು ಹೇಳಿದಂತೆ ನಮ್ಮ ಗಂಡ ಕೇಳಬೇಕು ಎಂಬ ಒಕ್ಕಣೆಯುಳ್ಳ ಎರಡು ಪತ್ರಗಳನ್ನು ಹುಂಡಿಗೆ ಹಾಕಿದ್ದಾರೆ.
ಪತ್ರದಲ್ಲಿ, ನನ್ನ ಗಂಡ ಜಗಳವಾಡಿಕೊಂಡು ನನ್ನನ್ನು ಬಿಟ್ಟು ಹೋಗಿದ್ದಾನೆ. ಅವನಿಗೆ ಒಳ್ಳೆ ಬುದ್ಧಿ ಕೊಟ್ಟು ನನ್ನ ಜೊತೆ ಸಂಸಾರ ಮಾಡಲು ಕಳುಹಿಸು. ನಾನು ಹೇಳಿದಂತೆ ನನ್ನ ಗಂಡ ಕೇಳಬೇಕು. ಇಲ್ಲದಿದ್ದರೆ ಅದಕ್ಕೆ ನೀನೆ ಹೊಣೆ ಎಂದು ಸಹ ಪತ್ರಗಳಲ್ಲಿ ಬರೆಯಲಾಗಿದೆ.
ಆದರೆ ಈ ಪತ್ರದಲ್ಲಿ ಮಹಿಳೆಯರ ಹೆಸರು, ವಿಳಾಸ ಯಾವುದು ಇಲ್ಲ. ದೇವಸ್ಥಾನದ ಹುಂಡಿಯಲ್ಲಿ ಹಣ ಎಣಿಕೆ ಮಾಡುವ ಮುನ್ನ ಈ ಪತ್ರಗಳು ಸಿಕ್ಕಿವೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More
ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More
ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.… Read More
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
This website uses cookies.
Leave a Comment