ಹಣ ನೀಡಿ ಬೇರೆ ಬೇರೆ ಜಿಲ್ಲೆಯಿಂದ ಜನರನ್ನು ಕರೆತಂದು ಅವರಿಗೆ ಕೊರೊನಾ ಅಂಟಿಸಿ ಕಳುಹಿಸುವ ಕೆಲಸವನ್ನು ಡಿಕೆಶಿ ಬ್ರದರ್ಸ್ ಮಾಡುತ್ತಿದ್ದಾರೆ. ಹೀಗಾಗಿ ಶಿವಕುಮಾರ್ ಹಾಗೂ ಅವರ ತಂಡವನ್ನು ಕೂಡಲೇ ಬಂಧಿಸುವಂತೆ ಮಾಜಿ ಸಚಿವ ಸಿಪಿ ಯೋಗೇಶ್ವರ್ ತಾಕೀತು ಮಾಡಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್ ಡಿಕೆಶಿಯಂತ ಭ್ರಷ್ಟನನ್ನು, ಲೂಟಿಕೋರನನ್ನು ಒಂದು ವರ್ಷ ಸಿದ್ದರಾಮಯ್ಯ ಕ್ಯಾಬಿನೆಟ್ಗೆ ತಗೆದುಕೊಂಡಿರಲಿಲ್ಲ. ಆದರೆ ಆನಂತರ ಹೈಕಮಾಂಡ್ ಒತ್ತಡಕ್ಕೆ ತೆಗೆದುಕೊಂಡ ನಂತರ ಸಿದ್ದರಾಮಯ್ಯ ಈಗ ವೀಕ್ ಆಗಿದ್ದಾರೆ ಎನ್ನಿಸುತ್ತದೆ. ಈ ಪುಂಡರ ಜೊತೆ ಅವರು ನಡೆಯುತ್ತಿದ್ದಾರೆ. ಆಗಾಗ ಬರ್ತಾರೆ ವಾಪಾಸ್ ಹೋಗ್ತಾರೆ ಎಂದು ವ್ಯಂಗ್ಯವಾಡಿದರು.
ಸರ್ಕಾರ ಕೊರೊನಾ ಸರಿಯಾಗಿ ನಿರ್ವಹಿಸಲಿಲ್ಲ ಎಂದು ಇದೇ ಡಿ.ಕೆ.ಶಿವಕುಮಾರ್ ಮತ್ತು ಪಟಾಲಂ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಬಹಳಷ್ಟು ದಾಂಧಲೆಯನ್ನು ಮಾಡಿತ್ತು. ಆದರೂ ಕೊರೊನಾ ಹೆಚ್ಚಳವನ್ನು ಅರ್ಥ ಮಾಡಿಕೊಳ್ಳದೇ ಮೇಕೆದಾಟುವನ್ನು ಮಾಡುತ್ತಿದ್ದಾರೆ ಎಂದ ಅವರು, ಕಾವೇರಿ ನಮ್ಮ ನರನಾಡಿಯಲ್ಲಿದೆ. ನಾವೆಲ್ಲಾ ಅದನ್ನೇ ಕುಡಿದು ಬೆಳೆದೆವು. ಹಳೆ ಮೈಸೂರು ಭಾಗದ ಜೀವನಾಡಿ ಆಗಿದೆ ಎಂದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment