Categories: Main News

ಬ್ಯಾಡ್ಮಿಂಟನ್ ಮೆನ್ಸ್​ ಸಿಂಗಲ್ಸ್​ ಎಸ್​​ಹೆಚ್​6 ವಿಭಾಗದಲ್ಲಿ ಕೃಷ್ಣ ನಗರ್ ಗೆ ಚಿನ್ನದ ಪದಕ

ಟೋಕಿಯೋ ಪ್ಯಾರಾಲಿಂಪಿಕ್ಸ್​ನ ಕೊನೆಯ ದಿನವಾದ ಇಂದು ಭಾರತದ ಪದಕ ಬೇಟೆ ನಾಗಾಲೋಟದಲ್ಲಿ ಸಾಗಿದೆ.

ಬ್ಯಾಡ್ಮಿಂಟನ್ ಸಿಂಗಲ್ಸ್​ ಎಸ್​ಎಲ್​4 ವಿಭಾಗದಲ್ಲಿ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ ಬ್ಯಾಡ್ಮಿಂಟನ್​​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಚಿನ್ನ ಒಲಿದಿದೆ.

ಬ್ಯಾಡ್ಮಿಂಟನ್ ಮೆನ್ಸ್​ ಸಿಂಗಲ್ಸ್​ ಎಸ್​​ಹೆಚ್​6 ವಿಭಾಗದ ಫೈನಲ್​ ಪಂದ್ಯದಲ್ಲಿ ಹ್ಯಾಕಾಂಗ್​ನ ಚೂ ಮನ್ ಕೈ ವಿರುದ್ಧ ಸೆಣಸಾಡಿದ ಕೃಷ್ಣ ನಗರ್​, ಮೊದಲ ಸೆಟ್‌ನಲ್ಲಿ 21-17 ಅಂತರದಿಂದ ಮೇಲುಗೈ ಸಾಧಿಸಿದರು.

ಒಂದು ಅಂಕ ಪಡೆದು ಮುನ್ನಡೆ ಸಾಧಿಸಿದ ಕೃಷ್ಣ ನಗರ್​, ಸೆಕೆಂಡ್ ರೌಂಡ್​​ನಲ್ಲಿ ಎದುರಾಳಿಯಿಂದ ತೀವ್ರ ಪೈಪೋಟಿ ಎದುರಿಸಬೇಕಾಯ್ತು.

ಆಕ್ರಮಣಕಾರಿ ಆಟ ಪ್ರದರ್ಶಿಸಿದ ಹ್ಯಾಕಾಂಗ್​ನ ಚೂ ಮನ್ ಕೈ 21-16ರ ಅಂತರದಿಂದ ಗೆದ್ದು ಸಮಬಲ ಸಾಧಿಸಿದರು.

ಕೊನೆಯ ಸೆಟ್​ನಲ್ಲಿ ಮತ್ತಷ್ಟು ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೃಷ್ಣ , 21-17 ಅಂತರದಿಂದ ಗೆದ್ದು ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದುಕೊಂಡರು.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024