Trending

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜನವರಿ 7 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,000 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,600 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯ: ಸರ್ಕಾರದಿಂದ ಸುಗ್ರಿವಾಜ್ಞೆ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 1 ಕೆಜಿ : 76,600 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 1 ಕೆಜಿ: 74 ,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 58,000 ರೂ.
  • ಮುಂಬೈ: 58,000 ರೂ.
  • ದೆಹಲಿ: 58,150 ರೂ.
  • ಅಹ್ಮದಾಬಾದ್: 58,050 ರೂ
  • ಕೋಲ್ಕತಾ: 58,000 ರೂ
  • ಜೈಪುರ್: 58,150 ರೂ
  • ಭುವನೇಶ್ವರ್: 58,000 ರೂ
  • ಲಕ್ನೋ: 58,150 ರೂ
  • ಚೆನ್ನೈ: 58,600 ರೂ
  • ಕೇರಳ: 58,000 ರೂ.
Team Newsnap
Leave a Comment

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024