ತಡರಾತ್ರಿ 11 ಗಂಟೆ ಸುಮಾರಿಗೆ ಅಧಿಕಾರಿಗಳು ಸಂಬಂಧಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೇರೆ ದೇಶದಿಂದ ದೆಹಲಿಯ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಳ್ಳಸಾಗಣೆ ಆರೋಪಿಯ ಎಸ್ಕಾರ್ಟ್ಗೆ ಬಂದಿದ್ದ ಕೆಲ ಪೊಲೀಸ್ ಅಧಿಕಾರಿಗಳನ್ನೂ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನು ಓದಿ –ಹಾಸನ, ಕೊಡಗು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಈಶ್ವರ ಖಂಡ್ರೆ
ಅವರು ಸ್ಮಗ್ಲಿಂಗ್ಗೆ ಸಹಾಯ ಮಾಡುತ್ತಿದ್ದಾರ ಎಂಬ ಶಂಕೆಯ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಮುಂದಿನ ತನಿಖೆ ತೀವ್ರಗೊಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು