ಈ ನಿಟ್ಟಿನಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ದೇವಾಲಯದ ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಿ, ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಮಾಡಿದ್ದರು. 12ನೇ ಶತಮಾನದ ಚಾಮುಂಡೇಶ್ವರಿ ದೇವಾಲಯದ ಮುಖ್ಯ ರಥವು ತಮಿಳುನಾಡಿನ ಭಕ್ತರಿಂದ ಕೊಡುಗೆಯಾಗಿ ನಿರ್ಮಾಣಗೊಂಡ ಮರದ ರಥವಾಗಿದೆ. ಇದು ಕಾಲಾವಧಿಯಿಂದ ಹದಗೆಟ್ಟಿರುವುದರಿಂದ, ಅದನ್ನು ಬದಲಿಸಿ ಚಿನ್ನದ ರಥ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆ ನೀಡಬೇಕೆಂದು ಮನವಿ ಮಾಡಲಾಗಿದೆ.
ಇದನ್ನು ಓದಿ – ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
ಈ ಚಿನ್ನದ ರಥದ ನಿರ್ವಾಣವು ಚಾಮುಂಡೇಶ್ವರಿ ದೇವಿಯ ವೈಭವವನ್ನು ಹೆಚ್ಚಿಸುವಲ್ಲಿ ಹಾಗೂ ಭಕ್ತರ ಬಾಹುಮಾನಗಳನ್ನು ಸೆಳೆಯುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು