ಕಾಂಗ್ರೆಸ್ ಗೆ ಗುಡ್ ಬೈಹೇಳಿರುವ ಹಿರಿಯ ನಾಯಕ ಸಿ ಎಂ ಇಬ್ರಾಹಿಂ
ಕಾಂಗ್ರೆಸ್ಗೂ , ನನಗೂ ಮುಗಿದ ಅಧ್ಯಾಯ ಎಂದಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ ನಿನ್ನೆ ಬಿ.ಕೆ.ಹರಿಪ್ರಸಾದ್ ಅವರಿಗೆ ವಿಧಾನ ಪರಿಷತ್ನ ವಿಪಕ್ಷ ನಾಯಕನ ಜಾವಾಬ್ದಾರಿಯನ್ನು ನೀಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ. ಈ ಎಐಸಿಸಿ ಈತೀರ್ಮಾನ ನೋಡಿ ಮನಸ್ಸಿಗೆ ಸಂತೋಷ ಆಯ್ತು. ಹರಿಪ್ರಸಾದ್, ಶಿವಕುಮಾರ್ ಒಳ್ಳೆಯ ಟೀಮ್. ವಿಚಾರಧಾರೆಗಳು ಒಂದೇ ಆಗಿದ್ದರಿಂದ ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ. ಎಂದು ವ್ಯಂಗ್ಯವಾಡಿದರು
ನನ್ನ ಹಿತೈಶಿಗಳ ಸಭೆ ಕರೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್ಗೂ ನನಗೂ ಮುಗಿದ ಅಧ್ಯಾಯ ಎಂದಿದ್ದಾರೆ.
ನನ್ನ ಈಗಿನ ಸ್ಥಿತಿ ಹೇಗಿದೆ ಅಂದ್ರೆ
ತಬ್ಬಲಿ ನೀ ಆದೆಯಎಂಬಂತಾಗಿದೆ.
ಸಿದ್ದರಾಮಯ್ಯಗಾಗಿ ದೇವೇಗೌಡರಂತಹ ಮಹಾನಾಯಕರನ್ನು ಬಿಟ್ಟು ಬಂದೆ. ಇವತ್ತು ಗುರುವಾರ ಉಪವಾಸ ಇದ್ದೇನೆ. ಇದಕ್ಕೆ ಉತ್ತರವನ್ನು , ಕರ್ನಾಟಕದ ರಾಜ್ಯದ ಜನ ಕೊಡ್ತಾರೆ ಎಂದು ಕಿಡಿಕಾರಿದರು.
ಆದಷ್ಟು ಬೇಗ ನನ್ನ ನಿರ್ಣಯ ಹೇಳ್ತೇನೆ. ಸಿದ್ದರಾಮಯ್ಯರನ್ನು ಬಾದಾಮಿಗೆ ಕರ್ಕೊಂಡು ಹೋಗಿ, ನಾಮಿನೇಷನ್ ಮಾಡಿಸಿದೆ. ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟಿದ್ದಕ್ಕೆ, ಒಳ್ಳೆಯ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ದೊಡ್ಡವರು, ಅವರ ಬಗ್ಗೆ ನಾನು ಮಾತನಾಡಲ್ಲ ಎಂದು ಇಬ್ರಾಹಿಂ ಹೇಳಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment