ನಮ್ಮ ರಾಜ್ಯದಲ್ಲಿ ನೆರೆಹೊರೆಯ ರಾಜ್ಯಕ್ಕಿಂತ ಮದ್ಯದ ದರ ಹೆಚ್ಚಿದ್ದು ,ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದಾರೆ.
ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ. ಹಣ ನಷ್ಟವಾಗುತ್ತಿದ್ದು , ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಹೀಗಾಗಿ ಅಬಕಾರಿ ಇಲಾಖೆ 16 ಸ್ಲ್ಯಾಬ್ಗಳ ದರ ಇಳಿಕೆಗೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ.
ಈ ತಿಂಗಳಲ್ಲೇ ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಅಗ್ಗವಾಗಲಿದ್ದು,ಪ್ರತಿ ಬ್ರ್ಯಾಂಡ್ ಮದ್ಯದ ಪರಿಷ್ಕøತ ದರ ಪಟ್ಟಿ ಇಂದು ಅಥವಾ ಶನಿವಾರ ಬಿಡುಗಡೆಯಾಗುವ ಸಂಭವವಿದೆ.ಮತ್ತೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ
ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ನೆರೆಹೊರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದು ಎಂದು ಘೋಷಿಸಿದ್ದರು. ಬಳಿಕ ಜುಲೈನಿಂದ ದರ ಹೆಚ್ಚಳ ಆಗಬೇಕಿತ್ತು, ಆದರೆ ಸಿಎಂ ಸೂಚನೆಯ ಮೇರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment