ಇದುವರೆಗೆ ಪಡಿತರ ಚೀಟಿದಾರರಿಗೆ ಅಕ್ಕಿ ಮತ್ತು ಗೋಧಿ ಮಾತ್ರ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಸರ್ಕಾರವು ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಸಮತೋಲಿತ ಪೌಷ್ಟಿಕ ಆಹಾರ ಒದಗಿಸಲು ಈ 9 ಹೊಸ ವಸ್ತುಗಳನ್ನು ಉಚಿತವಾಗಿ ನೀಡಲಿದೆ.
ಈ ಬದಲಾವಣೆ ಮೂಲಕ ಬಡ ಕುಟುಂಬಗಳಿಗೆ ಸಮತೋಲಿತ ಪೌಷ್ಟಿಕ ಆಹಾರವನ್ನು ಒದಗಿಸಿ, ಅವರ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಉದ್ದೇಶ ಸರ್ಕಾರದಾಗಿದೆ.
ಸರ್ಕಾರವು ಈ ಯೋಜನೆಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಿದೆ ಮತ್ತು ಮುಂದಿನ ಒಂದೆರಡು ತಿಂಗಳಲ್ಲಿ ದೇಶದಾದ್ಯಂತ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.ಇದನ್ನು ಓದಿ -ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ: ಡೀಲರ್ಗಳಿಗೆ ಕಮಿಷನ್ ಹೆಚ್ಚಳ
ಈ ಮಹತ್ವದ ಬದಲಾವಣೆಯಿಂದ ಕೋಟ್ಯಾಂತರ ಬಡವರು ಮತ್ತು ನಿರ್ಗತಿಕರಿಗೆ ನೇರ ಪ್ರಯೋಜನ ದೊರೆಯಲಿದ್ದು, ಆರೋಗ್ಯಕರ ಜೀವನ ನಡೆಸಲು ಅನುಕೂಲವಾಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು