February 22, 2026

Newsnap Kannada

The World at your finger tips!

sarkari

ಸರ್ಕಾರಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಮತ್ತೆ ಜಾರಿ

Spread the love

ಸರ್ಕಾರಿ ನೌಕರರಿಗೆ ಸಿಹಿಸುದ್ದಿ.
ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಲು ಸಮ್ಮತಿಸಿದೆ.

ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ವಿಷಯ ತಿಳಿಸಿ, ಸಚಿವಾಲಯ ನೌಕರರ ಗಳಿಕೆ ರಜೆ ನಗದೀಕರಣ ತಡೆಹಿಡಿರುವುದನ್ನು ವಾಪಸ್ ಪಡೆಯುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.

ಬೇಡಿಕೆಗಳನ್ನು ಏನು?

  • ಸ್ಥಗಿತಗೊಂಡಿರುವ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು
  • ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ನೌಕರರ ನೇಮಕವನ್ನು ರದ್ದು ಮಾಡಬೇಕು.
  • ಹೊರಗುತ್ತಿಗೆಯನ್ನು ನಿಲ್ಲಿಸಬೇಕು.
  • ನೌಕರ ವಿರೋಧಿ ನಿಯಮಾವಳಿಗಳನ್ನು ಕೂಡಲೇ ಹಿಂಪಡೆಯಬೇಕು.
error: Content is protected !!