ಕೊರೋನಾ ಸಂಬಂಧ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಆನ್ಲೈನ್ ಮುಖಾಂತರ ಪಾಠಗಳನ್ನು ನಡೆಸಲಾಗಿತ್ತು. ಈಗ ಸರ್ಕಾರವು ಶಾಲೆಗಳ ಪುನರಾರಂಭಕ್ಕೆ ಆಸಕ್ತಿ ತೋರಿಸುತ್ತಿದೆ. ಅದಕ್ಕೆ ಸಿದ್ಧತೆ ನಡೆಸುತ್ತಿದೆ.
ಈ ಬಗ್ಗೆ ಎಲ್ಲ ತಾಲೂಕುಗಳ ಶಾಸಕರಿಗೆ ಮತ್ತು ಸಚಿವರಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಾಲೆಗಳ ಆರಂಭಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ತಿಳಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಸಚಿವರು ಮತ್ತು ಶಾಸಕರು ಶಾಲೆಗಳ ಪುನರಾರಂಭದ ಬಗೆಗಿನ ಸಲಹೆ ಮತ್ತು ಸೂಚನೆಗಳನ್ನು ಮಿಂಚಂಚೆ ಮೂಲಕ ತಿಳಿಸಲು ಕೋರಿದ್ದಾರೆ. ‘ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಚಿಂತನೆ ನಡೆಸಿದೆ. ಎಲ್ಲರ ಸಲಹೆ ಹಾಗೂ ಮಾರ್ಗದರ್ಶನದ ಆಧಾರದ ಮೇಲೆ ಶಾಲೆಗಳ ಆರಂಭ ಮಾಡಲಾಗುವುದು’ ಎಂದು ಸಚಿವರು ತಿಳಿಸಿದರು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment