ರಾಜ್ಯಾದ್ಯಂತ ಪೌತಿ ಖಾತೆ ಆಂದೋಲನ ನಡೆಸುವ ಮೂಲಕ ಪಿತ್ರಾರ್ಜಿತ ಆಸ್ತಿಯನ್ನು ಮಕ್ಕಳ ಹೆಸರಿಗೆ ಖಾತೆ ಮಾಡುವ ಆಂದೋಲನ ಹಮ್ಮಿಕೊಳ್ಳಲಾಗುವುದು.
ಈ ಆಂದೋಲನದ ಮೂಲಕ ಮೃತಪಟ್ಟವರ, ತಾತಾ ಮುತ್ತಾತನ ಹೆಸರಿನಲ್ಲಿರುವ ಜಮೀನಿನ ಪಹಣಿ ಪತ್ರವನ್ನು ಮಕ್ಕಳ ಹೆಸರಿಗೆ ವರ್ಗಾಯಿಸಲಾಗುತ್ತದೆ. ರೈತರ ಮಕ್ಕಳಿಗೆ ಸರ್ಕಾರದ ಎಲ್ಲ ಯೋಜನೆಗಳ ಲಾಭವನ್ನು ದೊರಕಿಸಿಕೊಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಮೀನಿನ ಪಹಣಿಪತ್ರವನ್ನು ಮಕ್ಕಳಿಗೆ ವಿಭಜಿಸಿ ಅವರ ಹೆಸರಿಗೆ ವರ್ಗಾಯಿಸಬೇಕೆಂದು ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್. ಅಶೋಕ ಅವರು ಸೂಚನೆ ನೀಡಿದ್ದಾರೆ.
ನೂರಾರು ವರ್ಷಗಳಿಂದ ಪಿತ್ತ್ರಾಜಿತ ಹೆಸರಿನಲ್ಲಿರುವ ತಮ್ಮ ಆಸ್ತಿಯನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಲು ಸರ್ಕಾರದಿಂದ ರೈತರಿಗೆ ಅವಕಾಶ ನೀಡಲಾಗಿದೆ. ಈ ಮಾಹಿತಿಯನ್ನು ತಮ್ಮ ಆಸ್ತಿಯು ಪಿತ್ರಾರ್ಜಿತ ಅಥವಾ ಮೃತಪಟ್ಟವರ ಹೆಸರಿನಲ್ಲಿ ಇದ್ದು ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದ ಎಲ್ಲ ರೈತರಿಗೆ ತಪ್ಪದೆ ತಿಳಿಸಿ ಹಾಗೂ ಈ ಯೋಜನೆಯ ಲಾಭವನ್ನು ಹೆಚ್ಚು ರೈತರು ಪಡೆದುಕೊಳ್ಳಬಹುದು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment