ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಚಾಲಕ. ಮಧ್ಯ ರಾತ್ರಿ ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯಪಾಲರನ್ನು ಕರೆದುಕೊಂಡು ಹೋಗಲು ಚಾಲಕ ರವಿಕುಮಾರ್ ಬಂದಿದ್ದರು.ತಮಿಳು ನಟ ಶರತ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಅಪೋಲೋ ಆಸ್ಪತ್ರೆಗೆ ದಾಖಲು
ರಾಜ್ಯಪಾಲರನ್ನು ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಹೃದಯಾಘಾತವೂ ಆಗಿದೆ. ಕೂಡಲೇ ಅವರನ್ನು ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಗಳು ನಡೆಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಬಳಿಕ ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದರು. ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿದ್ದರೆ, ರವಿಕುಮಾರ್ ಅವರೇ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment