ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡ ನಂತರ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ.
ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.ಇದನ್ನು ಓದಿ –‘ಮಹಾಕಾಳೇಶ್ವರ ಕಾರಿಡಾರ್’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.
ಈ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್