9 ಐಎಎಸ್ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
9 ಐಎಎಸ್ ಅಧಿಕಾರಿಗಳಿಗೆ ಸಹಾಯಕ ಆಯುಕ್ತ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಟಿಎಸ್ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ ಮಾಡಲು ಕೆಯುಡಬ್ಲ್ಯೂಜೆ ಒತ್ತಾಯ
ಅನ್ಮೋಲ್ ಜೈನ್-ಎಸಿ, ಹಾಸನ ಜಿಲ್ಲೆಯ ಸಕಲೇಶಪುರ,
ಲವಿಶ್ ಓರ್ಡಿಯ-ಉಪ ವಿಭಾಗಾಧಿಕಾರಿ ಬೀದರ್,
ರಿಷಿ ಆನಂದ್-ಎಸಿ, ತುಮಕೂರು ಜಿಲ್ಲೆ ಮಧುಗಿರಿ,
ಹೆಚ್.ಎಸ್.ಕೀರ್ತನಾ-ಉಪ ವಿಭಾಗಾಧಿಕಾರಿ ಮಂಡ್ಯ,
ನೊಂಗ್ಜಾಯಿ ಮೊಹಮ್ಮದ್-ಎಸಿ, ಮಂಡ್ಯ ಜಿಲ್ಲೆ ಪಾಂಡವಪುರ,
ಗಿಟ್ಟೆಮಾಧವ್ ವಿಠ್ಠಲ್ ರಾವ್-ಎಸಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ,
ಶಿಂಧೆ ಸಂಜೀವನ್-ಎಸಿ, ರಾಯಚೂರು ಜಿಲ್ಲೆ ಲಿಂಗಸೂಗೂರ,
ಎನ್.ಹೇಮಂತ್-ಉಪ ವಿಭಾಗಾಧಿಕಾರಿ, ಬಳ್ಳಾರಿ, ರುಚಿ ಬಿಂದಾಲ್-ಎಸಿ, ಮೈಸೂರು ಜಿಲ್ಲೆ ಹುಣಸೂರು.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ