9 ಐಎಎಸ್ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
9 ಐಎಎಸ್ ಅಧಿಕಾರಿಗಳಿಗೆ ಸಹಾಯಕ ಆಯುಕ್ತ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಟಿಎಸ್ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ ಮಾಡಲು ಕೆಯುಡಬ್ಲ್ಯೂಜೆ ಒತ್ತಾಯ
ಅನ್ಮೋಲ್ ಜೈನ್-ಎಸಿ, ಹಾಸನ ಜಿಲ್ಲೆಯ ಸಕಲೇಶಪುರ,
ಲವಿಶ್ ಓರ್ಡಿಯ-ಉಪ ವಿಭಾಗಾಧಿಕಾರಿ ಬೀದರ್,
ರಿಷಿ ಆನಂದ್-ಎಸಿ, ತುಮಕೂರು ಜಿಲ್ಲೆ ಮಧುಗಿರಿ,
ಹೆಚ್.ಎಸ್.ಕೀರ್ತನಾ-ಉಪ ವಿಭಾಗಾಧಿಕಾರಿ ಮಂಡ್ಯ,
ನೊಂಗ್ಜಾಯಿ ಮೊಹಮ್ಮದ್-ಎಸಿ, ಮಂಡ್ಯ ಜಿಲ್ಲೆ ಪಾಂಡವಪುರ,
ಗಿಟ್ಟೆಮಾಧವ್ ವಿಠ್ಠಲ್ ರಾವ್-ಎಸಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ,
ಶಿಂಧೆ ಸಂಜೀವನ್-ಎಸಿ, ರಾಯಚೂರು ಜಿಲ್ಲೆ ಲಿಂಗಸೂಗೂರ,
ಎನ್.ಹೇಮಂತ್-ಉಪ ವಿಭಾಗಾಧಿಕಾರಿ, ಬಳ್ಳಾರಿ, ರುಚಿ ಬಿಂದಾಲ್-ಎಸಿ, ಮೈಸೂರು ಜಿಲ್ಲೆ ಹುಣಸೂರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ