ರಾಜ್ಯ ಸರ್ಕಾರ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ,
ಅದು ಮುಂದೆ ಹೀಗೆ ಮುಂದುವರೆದರೆ ಸರ್ಕಾರಕ್ಕೆ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಕಂಡು ಬಂದಿರುವುದು ಆತಂಕ ತಂದಿದೆ.1-10 ತರಗತಿಯ ಸರ್ಕಾರಿ ಶಾಲೆಗಳಲ್ಲಿ ಸೋಂಕು ಕಂಡು ಬಂದಿಲ್ಲ. ಇದರಿಂದ ಮಕ್ಕಳಿಗೆ ತೊಂದರೆ ಆಗಿಲ್ಲ ಎಂದರು.
ಕೊರೊನಾ ಪಾಸಿಟೀವ್ ಬಂದ ಮಕ್ಕಳಿಗೆ ಚಿಕಿತ್ಸೆ ಕೊಡಲಾಗಿದೆ ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಳ ಆದ್ರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕೊರೊನಾ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ, ನಾಳೆ, ನಾಡಿದ್ದು, ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡ್ತೇನೆ. ಯಾರೂ ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೋವಿಡ್ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅಂತ ವರದಿಗಳು ಬಂದಿವೆ.
ತಜ್ಞರು ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಎಂದಿದ್ದಾರೆ ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮ ಕೈಗೊಂಡು ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸಲು ಬದ್ಧವಾಗಿದ್ದೇವೆ ಎಂದಿದ್ದಾರೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment