ಜಿಪಂ ಮತ್ತು ತಾಪಂ ಚುನಾವಣೆಗೆ ಸಿದ್ದತೆಗಳನ್ನು ಆರಂಭಿಸಿರುವ ಸರ್ಕಾರ , ಈ ಮೊದಲಿಗೆ ನಿಗದಿ ಮಾಡಲಾಗಿದ್ದ ಕ್ಷೇತ್ರ ವಿಂಗಡನೆ ಹಾಗೂ ಮೀಸಲಾತಿ ರದ್ದು ಪಡಿಸಿ ಹೊಸದಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ಷೇತ್ರಗಳ ವಿಂಗಡನೆ ಸೀಮೆಗಳನ್ನು ನಿಗದಿ ಪಡಿಸಲು ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವೇ ಇನ್ನು ತಾಪಂ – ಜಿಪಂಗಳ ಕ್ಷೇತ್ರದ ಸೀಮೆ ಹಾಗೂ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಮಾಡಿ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
ಈ ಮೊದಲು ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ವಿಂಗಡಣೆಯ ವ್ಯಾಪ್ತಿ , ಮೀಸಲಾತಿ ನಿಗದಿ ಮಾಡುವಂತಹ ಕೆಲಸಗಳನ್ನು ಚುನಾವಣಾ ಆಯೋಗ ಮಾಡುತ್ತಿತ್ತು, ಈಗ ಆ ಎಲ್ಲಾ ಕೆಲಸಗಳನ್ನು ಸೀಮಾ ಅಯೋಗವೇ ಮಾಡಲಿದೆ.
ಸೀಮಾ ಆಯೋಗದ ಮಾರ್ಗದರ್ಶನ ಹಾಗೂ ಸೂಚನೆಯ ವಿವರ ಇಂತಿದೆ :



- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
More Stories
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ