ಇದನ್ನು ಓದಿ –ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ – ಆರೋಪಿ ಎಸ್ಕೇಪ್
ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಮತದಾನ ನಡೆಯಲಿರುವ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ.
ಈ ಚುನಾವಣೆ ಕ್ಷೇತ್ರವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಕಾರ್ಖಾನೆಗಳು, ಸಹಕಾರಿ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾವುಗಳಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕರ ಆದೇಶಿಸಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment