ಇದನ್ನು ಓದಿ : YSV ದತ್ತ ಮುಂದಿನ ತಿಂಗಳು ಕಾಂಗ್ರೆಸ್ ಗೆ ಸೇರ್ಪಡೆ ? ಆಪ್ತನ ಬಳಿ ದತ್ತ ಹೇಳಿರುವ ಆಡಿಯೋ ವೈರಲ್
ಹರಿದ್ವಾರದಲ್ಲಿ ಮೊಮ್ಮಗುವಿಗಾಗಿ ಸ್ವಂತ ಮಗನ ವಿರುದ್ಧವೇ ನ್ಯಾಯಲಯ ಮೆಟ್ಟಿಲೇರಿದ ಅಪರೂಪ ಪ್ರಸಂಗ ನಡೆದಿದೆ. ಯಾವ ಮಗುವಾದರೂ ತೊಂದರೆಯಿಲ್ಲ,2016 ರಲ್ಲಿ ಮಗನ ಮದುವೆ ಮಾಡಿದ್ದೆವು,ಮೊಮ್ಮಕ್ಕಳನ್ನು ನೋಡುವ ಬಯಕೆ ನಮಗಿದೆ,ನಮಗೆ ಮೊಮ್ಮಗು ಬೇಕು ಅಷ್ಟೇ ಎಂದು ಡಿಮ್ಯಾಂಡ್ ಮಾಡಿದ್ದಾರೆ.
ನಮ್ಮ ಅರ್ಜಿಯಲ್ಲಿ ಮಗ ಹಾಗೂ ಸೊಸೆಯಿಂದ ತಲಾ 2.5 ಕೋಟಿ ರೂ ಪರಿಹಾರ ಕೇಳಿದ್ದೇವೆ,ನಮ್ಮ ಮಗನಿಗೆ ಅಮೇರಿಕಾದಲ್ಲಿ ವಿದ್ಯಾಭ್ಯಾಸ ಕೊಡಿಸಿದ್ದೇವೆ,ಮಗನ ಬೆಳವಣಿಗೆ ಹಾಗೂ ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದು ಆರ್ಥಿಕವಾಗಿ ಬಹಳ ತೊಂದರೆ ಅನುಭವಿಸಿದ್ದೇವೆ,ನಮ್ಮ ಬಳಿ ಈಗ ಹಣವಿಲ್ಲ ಎಂದು ಹೇಳಿದ್ದಾರೆ.
ನಾವು ನಮ್ಮ ಮಕ್ಕಳನ್ನು ಪ್ರಬಲ ಮತ್ತು ಸಮರ್ಥರನ್ನಾಗಿ ಮಾಡುತ್ತೇವೆ,ಪೋಷಕರ ಆರ್ಥಿಕ ಯೋಗಕ್ಷೇಮ ನೋಡಿಕೊಳ್ಳುವ ಜವಾಬ್ದಾರಿ ಮಕ್ಕಳ ಮೇಲಿದೆ,ಈ ಪ್ರಕರಣವು ಸಮಾಜದ ವಾಸ್ತವವನ್ನು ತೆರೆದಿಡುತ್ತದೆ ಎಂದು ಮಗನ ವಿರುದ್ಧ ವಕಾಲತ್ತು ವಹಿಸಿರುವ ವಕೀಲ ಎ ಕೆ ಶ್ರೀವಾಸ್ತವ ತಿಳಿಸಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment