ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಓವಲ್ ನಲ್ಲಿ ನಡೆದ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ, 157ರನ್ ಗಳಿಂದ ಜಯ ಗಳಿಸಿದೆ.
ಈ ಮೂಲಕ ಸರಣಿಯಲ್ಲಿ 2-1ರ ಮುನ್ನಡೆಯನ್ನು ಕಾಯ್ದುಕೊಂಡ ಭಾರತ, ಸರಣಿ ಗೆಲ್ಲುವ ತವಕದಲ್ಲಿದೆ.
ಮೊದಲು ಬ್ಯಾಟಿಂಗ್ ನಡೆಸಿದ್ದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 191 ರನ್ಗಳಿಗೆ ಪತನ ಕಂಡಿತ್ತು.
ಆದರೆ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಿದರೂ ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿ 290 ರನ್ ಗಳಿಗೆ ಆಲೌಟಾಗಿತ್ತು.
ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ತಂಡ ಇಂಗ್ಲೆಂಡ್ ತಂಡಕ್ಕೆ ದಿಟ್ಟ ಉತ್ತರವನ್ನೇ ನೀಡಿತ್ತು.
ಟೀಂ ಇಂಡಿಯಾದ ಆರಂಭಿಕ ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಭರ್ಜರಿ ಜೊತೆಯಾಟ ನೀಡಿದ್ದರು. ರಾಹುಲ್ 46 ರನ್ ಗಳಿಸಿ ಔಟಾಗುತ್ತಲೇ ರೋಹಿತ್ ಶರ್ಮಾ ಜೊತೆಯಾದ ಚೇತೇಶ್ವರ ಪೂಜಾರ ಭರ್ಜರಿ ಅರ್ಧಶತಕ ಸಿಡಿದರು.
ರೋಹಿತ್ ಶರ್ಮಾ 127 ರನ್ ಸಿಡಿಸುವ ಮೂಲಕ ಭರ್ಜರಿ ಶತಕ ಬಾರಿಸಿದ್ದಾರೆ. ವಿರಾಟ್ ಕೊಯ್ಲಿ 44, ರಿಷಬ್ ಪಂತ್ 50, ಶಾರ್ದೂಲ್ ಠಾಕೂರ್ 60 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ 466 ರನ್ಗಳಿಗೆ ಪತನ ಕಂಡಿದೆ.
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
This website uses cookies.
Leave a Comment